ಬಾಗಲಕೋಟೆಯ ಸಂಸದರಾಗಿ ಆಯ್ಕೆಯಾದ ಶ್ರೀ ಪಿ ಸಿ ಗದ್ದಿಗೌಡರ್ ಅವರಿಗೆ ಮಾಜಿ ಶಾಸಕರಾದ ದೊಡ್ಡನಗೌಡ ಜಿ ಪಾಟೀಲ್ ಅವರಿಂದ ಸನ್ಮಾನ...

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0
ಕಿತ್ತೂರು ಕ್ರಾಂತಿ ವಾಹಿನಿ 
*ಸೋಲಿಲ್ಲದ ಸರದಾರ ಬಾಗಲಕೋಟೆಯ ಜನಪ್ರಿಯ ಸಂಸದರಾಗಿ ಆಯ್ಕೆಯಾದ ಶ್ರೀ ಪಿ ಸಿ ಗದ್ದಿಗೌಡರ* ಅವರನ್ನು ಇಂದು *ಹುನಗುಂದ* ವಿಧಾನಸಭಾ ಕ್ಷೇತ್ರದ ಜನಪ್ರಿಯ ಮಾಜಿ ಶಾಸಕರಾದ *ಶ್ರೀ ದೊಡ್ಡನಗೌಡ ಜಿ ಪಾಟೀಲ್* ಅವರು ಗೌರವಪೂರ್ವಕವಾಗಿ ಸನ್ಮಾನಿಸಿ ಅಭಿನಂದಿಸಿದರು... ಈ ಸಂದರ್ಭದಲ್ಲಿ ಇಳಕಲ್ ನಗರಸಭೆಯ ಸದಸ್ಯರು, ಪಕ್ಷದ ಹಿರಿಯರು ಯುವ ಮುಖಂಡರು ಕಾರ್ಯಕರ್ತರು ಮತ್ತಿತರರು ಉಪಸ್ಥಿತರಿದ್ದರು.

Post a Comment

0Comments

Post a Comment (0)