ಬಿಜೆಪಿಯ ಹಿರಿಯ ನಾಯಕ ಮುರುಳಿ ಮನೋಹರ ಜೋಶಿ ಯವರನ್ನು ಭೇಟಿಯಾದ ನೂತನ ಸಂಸದ ಜಗದೀಶ್ ಶೆಟ್ಟರ್...!

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0
ಇಂದು ದೆಹಲಿಯಲ್ಲಿ ಮಾಜಿ ಕೇಂದ್ರ ಸಚಿವರು, ಬಿಜೆಪಿ ಪಕ್ಷದ ಹಿರಿಯ ನಾಯಕರಾದ ಶ್ರೀ ಮುರಳಿ ಮನೋಹರ ಜೋಶಿಜಿಯವರನ್ನು ಬೆಳಗಾವಿ ಸಂಸದರಾದ ಶ್ರೀ ಜಗದೀಶ್ ಶೆಟ್ಟರ್ ಅವರು ಭೇಟಿಯಾಗಿ ಕುಶಲೊಪರಿ ವಿಚಾರಿಸಿದರು.

Post a Comment

0Comments

Post a Comment (0)