ಬೆಳಗಾವಿ ಲೋಕಸಭಾ ಕ್ಷೇತ್ರದ ನೂತನ ಲೋಕಸಭಾ ಸದಸ್ಯ ಜಗದೀಶ್ ಶೆಟ್ಟರ್ ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ ಅವರಿಗೆ ಭೇಟಿ...

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0
ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಸದನಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ರೈತ ನಾಯಕರು ಹಾಗೂ ಮಾಜಿ‌ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್ ಯಡಿಯೂರಪ್ಪ ಅವರನ್ನು ಬೆಂಗಳೂರಿನ ಧವಳಗಿರಿ ನಿವಾಸದಲ್ಲಿ ಭೇಟಿಯಾಗಿ, ಕುಶಲೋಪರಿ ವಿಚಾರಿಸಿ, ಮಾರ್ಗದರ್ಶನ ಪಡೆಯಲಾಯಿತು.

Post a Comment

0Comments

Post a Comment (0)