ಚೆನ್ನಮ್ಮನ ಕಿತ್ತೂರಿನಲ್ಲಿ ಬುಧವಾರ ದಿನಾಂಕ 18 ರಂದು ರಾಜ ಗುರು ಸಂಸ್ಥಾನ ಕಲ್ಮಠದಲ್ಲಿ ನಡೆದ ಮಾಸಿಕ ಶಿವಾನುಭವ, ಸುವರ್ಣ ಕರ್ನಾಟಕ ಸಂಭ್ರಮ ಮತ್ತು 200 ನೇ ಕಿತ್ತೂರು ವಿಜಯೋತ್ಸವ ಅಂಗವಾಗಿ ಸಿ ಕೆ ನಾವಲಗಿ ಇವರ " ಕಿತ್ತೂರು ಸಂಸ್ಥಾನ : ಜನ ಕಥನದ ಅನುಸಂಧಾನ ' ಕೃತಿ ಬಿಡುಗಡೆಗೊಳಿಸಿ ಸಾಧಕರನ್ನು ಸನ್ಮಾನಿಸಲಾಯಿತು.
ಚನ್ನಮ್ಮನ ಕಿತ್ತೂರಿನ ಕಲ್ಮಠದಲ್ಲಿ 200 ನೇ ಕಿತ್ತೂರು ವಿಜಯೋತ್ಸವ ಅಂಗವಾಗಿ ಶಿವಾನುಭವ ಗೋಷ್ಠಿ ಕಾರ್ಯಕ್ರಮದಲ್ಲಿ ಕೃತಿ ಬಿಡುಗಡೆ...
By -
September 20, 2024
0
Tags: