ಚನ್ನಮ್ಮನ ಕಿತ್ತೂರಿನ ರಾಜಗುರು ಸಂಸ್ಥಾನ ಕಲ್ಮಠ ಚ,ಕಿತ್ತೂರಿನ ಶ್ರೀ ಪ,ಪು ಮಡಿವಾಳ ರಾಜಯೋಗೇಂದ್ರ ಮಹಾಸ್ವಾಮಿಗಳ ನೇತೃತ್ವದಲ್ಲಿ ಪೂರ್ವಭಾವಿ ಸಭೆ.
ಬೆಳಗಾವಿ ಜಿಲ್ಲೆಯ
ವೀರರಾಣಿ ಕಿತ್ತೂರು ಚನ್ನಮ್ಮನ 200ನೇ ವಿಜಯೋತ್ಸವ ಪ್ರಯುಕ್ತ ಇಂದು ನಡೆದ ಪೂರ್ವಭಾವಿ ಸಭೆಯು ಅತ್ಯಂತ ಯಶಸ್ವಿಯಾಗಿ ಜರುಗಿತು . ಈ ಸಭೆಯಲ್ಲಿ ಚ.ಕಿತ್ತೂರು ಶಾಸಕರಾದ ಬಾಬಾಸಾಹೇಬ ಪಾಟೀಲರವರು , ಮಾನ್ಯ ಜಿಲ್ಲಾಧಿಕಾರಿಗಳು , ಕನ್ನಡ ಮತ್ತು ಸಂಸ್ಕೃತಿ ಇಲಾಖೆ , ಪೋಲಿಸ ಇಲಾಖೆ ಹಾಗೂ ಜಿಲ್ಲಾ ಪಂಚಾಯತಿ ಅಧಿಕಾರಿ ವರ್ಗ , ಚ.ಕಿತ್ತೂರು ನಾಡಿನ ನಾಗರಿಕರು , ಮಾಧ್ಯಮ ಪ್ರತಿನಿಧಿಗಳು , ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರು ಭಾಗವಹಿಸಿದ್ದರು.