ರಕ್ತದಾನ ಮಾಡಿ ಬೇರೆಯವರ ಜೀವ ಉಳಿಸಿ ಹಾಗೂ ನಿಮ್ಮ ಆರೋಗ್ಯ ಉತ್ತಮಪಡಿಸಿಕೊಳ್ಳಿ.*
ಬೈಲಹೊಂಗಲ:ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೈಲಹೊಂಗಲ ವತಿಯಿಂದ ಸ್ವಾತಂತ್ರ್ಯ ವೀರ ವಿನಾಯಕ್ ದಾಮೋದರ್ ಸಾವರ್ಕರ್ ಜನ್ಮದಿನದಂದು ಹಾಗೂ ಭಾರತೀಯ ಸೈನ್ಯದ ಆಪರೇಷನ್ ಸಿಂಧೂರ್ ವಿಜಯೋತ್ಸವ ಅಂಗವಾಗಿ ಪಟ್ಟಣದ ಬಾಪೂಜಿ ಕಾಲೇಜನಲ್ಲಿ ಜರುಗಿತು.ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಉಪಸ್ಥಿತರಿದ್ದರು.