ಬೆಳಗಾವಿ: ಚಳಿಗಾಲ ಅಧಿವೇಶನ; ಕುಂದಾನಗರಿಗೆ ಮಾನ್ಯ ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಆಗಮನ...

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0
ಬೆಳಗಾವಿ: ಡಿಸೆಂಬ‌ರ್ 8ರಿಂದ ಆರಂಭವಾಗಲಿರುವ ಅಧಿವೇಶನಕ್ಕಾಗಿ ಸಿಎಂ ಸಿದ್ದರಾಮಯ್ಯ ಬೆಳಗಾವಿಗೆ ಆಗಮಿಸಿದರು.

ಸುವರ್ಣ ಸೌಧದ ಹೆಲಿಪ್ಯಾಡ್ ಗೆ ಆಗಮಿಸಿದ ಸಿಎಂ ಅವರಿಗೆ ಸಚಿವರಾದ ಕೆ.ಜೆ. ಜಾರ್ಜ್, ಎಚ್‌.ಸಿ. ಮಹಾದೇವಪ್ಪ ಹಾಗೂ ಕೃಷ್ಣ ಬೈರೇಗೌಡ ಸಾಥ್ ನೀಡಿದ್ದಾರೆ.

ಬೆಳಗಾವಿಗೆ ಆಗಮಿಸಿದ ಸಿಎಂ ಅವರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್‌ ಸ್ವಾಗತ ಕೋರಿದ್ದಾರೆ. ಬಳಿಕ ಸಿದ್ದಾರಾಮಯ್ಯ ಅವರು ಪೊಲೀಸ್‌ ಗೌರವ ಸ್ವೀಕರಿಸಿದರು.

Post a Comment

0Comments

Post a Comment (0)